Latest News

Don't miss daily news

Test Title

Sub Heading

‘ಕಾಂತಾರ: ಚಾಪ್ಟರ್ 1’ ಎಫೆಕ್ಟ್: ಐಎಂಡಿಬಿ ಇಂಡಿಯಾ ಟ್ರೆಂಡ್​ನಲ್ಲಿ ಟಾಪ್ 2 ಸ್ಥಾನ ಪಡೆದ ರಿಷಬ್-ರುಕ್ಮಿಣಿ

'ಕಾಂತಾರ: ಚಾಪ್ಟರ್ 1' ಚಿತ್ರವು ವಿಶ್ವಮಟ್ಟದಲ್ಲಿ ಭಾರಿ ಯಶಸ್ಸು ಕಂಡು, ಸಾವಿರ ಕೋಟಿ ಗಳಿಕೆಯತ್ತ ಸಾಗುತ್ತಿದೆ. ರಿಷಬ್ ಶೆಟ್ಟಿ ಮತ್ತು ರುಕ್ಮಿಣಿ ವಸಂತ್ IMDB ಇಂಡಿಯಾ ಟ್ರೆಂಡಿಂಗ್​ನಲ್ಲಿ ಮೊದಲ ಹಾಗೂ ಎರಡನೇ ಸ್ಥಾನ ಪಡೆದಿದ್ದಾರೆ. ಪ್ರೇಕ್ಷಕರ ನಿರೀಕ್ಷೆ ಮೀರಿ ಗೆದ್ದಿರುವ ಈ ಸಿನಿಮಾ, ಇಬ್ಬರ ಪಾತ್ರಗಳ ಮೂಲಕ ಮತ್ತಷ್ಟು ತೂಕ ಪಡೆದಿದೆ.

ಗುಜರಾತ್ ಹೊಸ ಕ್ಯಾಬಿನೆಟ್: ಹರ್ಷ್ ಸಾಂಘ್ವಿ ಅತ್ಯಂತ ಕಿರಿಯ ಡಿಸಿಎಂ; ರವೀಂದ್ರ ಜಡೇಜಾ ಪತ್ನಿ ಸೇರಿ 26 ಮಂತ್ರಿಗಳು

Gujarat cabinet reshuffle updates: ಗುಜರಾತ್ ಸಂಪುಟದ ಪುನಾರಚನೆ ನಡೆದಿದ್ದು, ಹಲವು ಹಾಲಿ ಸಚಿವರನ್ನು ಕೈಬಿಟ್ಟು ಹೊಸಬರಿಗೆ ಸ್ಥಾನ ಕೊಡಲಾಗಿದೆ. ಸಿಎಂ ಭೂಪೇಂದ್ರ ಪಟೇಲ್ ನೇತೃತ್ವದ ಸಂಪುಟದಲ್ಲಿ 26 ಮಂದಿ ಸಚಿವರಿರಲಿದ್ದಾರೆ. ಇದರಲ್ಲಿ ಕ್ರಿಕೆಟಿಗ ರವೀಂದ್ರ ಜಡೇಜಾ ಅವರ ಪತ್ನಿ ರಿವಾಬಾ ಜಡೇಜಾ ಕೂಡ ಇದ್ದಾರೆ. ಇಂದೇ ಹೊಸ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಇಂಜೆಕ್ಷನ್​ ನೀಡಿ ವೈದ್ಯೆ ಪತ್ನಿ ಕೊಂದಿದ್ದ ಡಾಕ್ಟರ್​: 6 ತಿಂಗಳ ಬಳಿಕ ಸತ್ಯ ಬೆಳಕಿಗೆ; ಆರೋಪಿ ಅರೆಸ್ಟ್​

ಇಂಜೆಕ್ಷನ್​ ನೀಡಿ ವೈದ್ಯೆ ಪತ್ನಿಯನ್ನೇ ಕೊಂದು ಸಹಜ ಸಾವು ಎಂದು ಬಿಂಬಿಸಿ ಕುಟುಂಬಸ್ಥರನ್ನು ನಂಬಿಸಿದ್ದ ಖತರ್ನಾಕ್​ ಡಾಕ್ಟರ್​ನನ್ನು ಬೆಂಗಳೂರಿನ ಮಾರತಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಜನರಲ್ ಸರ್ಜನ್ ಡಾ.ಮಹೇಂದ್ರರೆಡ್ಡಿ ಬಂಧಿತ ಆರೋಪಿಯಾಗಿದ್ದು, ಪತ್ನಿಗೆ ಅನಾರೋಗ್ಯ ಸಮಸ್ಯೆ ಇದ್ದ ಕಾರಣ ಈತ ಕೊಲೆ ಮಾಡಿದ್ದಾನೆ ಎಂಬ ವಿಷಯ ತನಿಖೆ ವೇಳೆ ಗೊತ್ತಾಗಿದೆ.

Read More

Political News

Don't miss daily news

Read More

Crime News

Don't miss daily news

Read all News

Central News

Don't miss daily news

Test Title

Sub Heading

Read all News

Test Title

Sub Heading

ಉಪ ರಾಷ್ಟ್ರಪತಿ ರಾಧಾಕೃಷ್ಣನ್​ ಚೆನ್ನೈ ನಿವಾಸಕ್ಕೆ ಹುಸಿ ಬಾಂಬ್​ ಬೆದರಿಕೆ

ನೆರೆ ರಾಜ್ಯ ತಮಿಳುನಾಡಿನಲ್ಲಿ ಹುಸಿ ಬಾಂಬ್​ ಬೆದರಿಕೆ ಪ್ರಕರಣಗಳು ಮೇಲಿಂದ ಮೇಲೆ ವರದಿಯಾಗುತ್ತಲೇ ಇವೆ. ನಟ, ಟಿವಿಕೆ ಅಧ್ಯಕ್ಷ ವಿಜಯ್​ ಮನೆ ಬಳಿಕ ಉಪ ರಾಷ್ಟ್ರಪತಿ ರಾಧಾಕೃಷ್ಣನ್​ ಅವರ ಚೆನ್ನೈ ನಿವಾಸಕ್ಕೆ ಹುಸಿಬಾಂಬ್​ ಬೆದರಿಕೆ ಹಾಕಲಾಗಿದೆ. ವಾರದ ಹಿಂದೆ ಇಂತಹುದೆ ಪ್ರಕರಣ ತಮಿಳುನಾಡಿನ ಮದುರವೋಯಲ್​ನಲ್ಲಿ ವರದಿಯಾಗಿತ್ತು. ಪಾರ್ಕ್​ ಮತ್ತು ದೇಗುಲದಲ್ಲಿ ಬಾಂಬ್​ ಇಟ್ಟಿರೋದಾಗಿ ಬೆದರಿಸಿದ್ದ ಆರೋಪಿಯನ್ನ ಪೊಲೀಸರು ಬಂಧಿಸಿದ್ದರು.

Most Recent Local News

Don't miss daily news

Read all News

Most Recent State News

Read all News